ಬ್ರೇಕಿಂಗ್ ನ್ಯೂಸ್
16-03-23 08:08 pm Mangalore Correspondent ಕ್ರೈಂ
ಉಳ್ಳಾಲ, ಮಾ.16 : ಚೂರಿಯಿಂದ ಇರಿಯಲ್ಪಟ್ಟು ಹತ್ಯೆಯಾದ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಉಳ್ಳಾಲ ಕೋಟೆಪುರದ ಬಾಡಿಗೆ ಮನೆಯ ಶೌಚಾಲಯದಲ್ಲಿ ಪತ್ತೆಯಾಗಿದೆ.
ದೆಹಲಿ ಮೂಲದ 40-45 ರ ಹರೆಯದ ಮಹಿಳೆಯ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಮೂರು ದಿವಸಗಳ ಹಿಂದಷ್ಟೆ ಕೋಟೆಪುರಕ್ಕೆ ಬಂದಿದ್ದ ಈ ಜೋಡಿ ಸ್ಥಳೀಯ ಸೆಲೂನ್ ಮಾಲೀಕರ ಪರಿಚಯ ಬೆಳೆಸಿ ಅವರ ಮೂಲಕ ಬಾಡಿಗೆ ಮನೆಯನ್ನು ಪಡೆದಿದ್ದರು. ಜೋಡಿಗಳು ಕೋಟೆಪುರದ ಹಮೀದ್ ಎಂಬವರ ಬಾಡಿಗೆ ಮನೆಯಲ್ಲಿ ಆಶ್ರಯ ಪಡೆದಿದ್ದರು.




ಮನೆ ಮಾಲೀಕರಲ್ಲಿ ತಾವು ಬಟ್ಟೆ ವ್ಯಾಪಾರ ನಡೆಸುವವರು, ಇನ್ನೇನು ವ್ಯಾಪಾರ ನಡೆಸಲು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿದ್ದರಂತೆ. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಸ್ಥಳೀಯ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಗೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಹೆಸರು, ವಿವರ ಪತ್ತೆಯಾಗಿಲ್ಲ. ಆಕೆಯ ಜೊತೆಗಿದ್ದ ಯುವಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು, ವಿಧಿ ವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Mangalore Woman body found, murder suspected in kotepura in Ullal. The deceased has been identified as Nayami (35).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am