ಬ್ರೇಕಿಂಗ್ ನ್ಯೂಸ್
19-03-23 10:17 pm HK News Desk ಕ್ರೈಂ
ಮಂಗಳೂರು, ಮಾ.19: ಸುರತ್ಕಲ್ ಠಾಣೆ ವ್ಯಾಪ್ತಿಯ ಮುಂಚೂರು ಮತ್ತು ಚೇಳ್ಯಾರು ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ 250 ಲೋಡ್ ನಷ್ಟು ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಠಾಣೆ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪೊಲೀಸ್ ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ಮುಂಚೂರಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 100 ಲೋಡ್ ಮರಳು ಮತ್ತು ಚೇಳ್ಯಾರು ಗ್ರಾಮದಲ್ಲಿ 150 ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ. ವಶ ಪಡಿಸಿಕೊಂಡ ಮರಳಿನ ಬೆಲೆ ಸುಮಾರು 35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.





ಎಂಎಂಆರ್ ಡಿ ಕಾಯ್ದೆಯಡಿಯಲ್ಲಿ ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನ ಅಧಿಕಾರಿಗಳಿಗೆ ಮರಳು ಹಸ್ತಾಂತರಿಸಲಾಗಿದೆ. ಇದಲ್ಲದೆ, ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಭೂಮಾಲೀಕರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಮಳೆಗಾಲದಲ್ಲಿ ಮರಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
250 load illegal sand worth 35 lakhs seized by Mangalore Police at Surathkal jointly with mines and ecology officals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am