ಬ್ರೇಕಿಂಗ್ ನ್ಯೂಸ್
20-03-23 06:06 pm Mangalore Correspondent ಕ್ರೈಂ
ಮಂಗಳೂರು, ಮಾ.20 : ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಸಿ ಡಬಲ್ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಬಂಧಿತ ವ್ಯಕ್ತಿ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ಲಾಭ ಗಳಿಸಬಹುದು ಎಂದು ಆರೋಪಿ ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಸಿದ್ದಾನೆ. ತಿಂಗಳಿಗೆ 25 % ಲಾಭಾಂಶವನ್ನು ನೀಡುವುದಾಗಿ ಹೇಳಿದ್ದು ಮಂಗಳೂರಿನ ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಣವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿದ್ದ. ಆದರೆ ಲಾಭಾಂಶವನ್ನು ನೀಡದೆ ವಂಚನೆ ಮಾಡಿದ್ದಾನೆ. ಈ ಬಗ್ಗೆ ನೀಡಿದ ದೂರಿನಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ರಾಜೇಂದ್ರ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.
Crores cheated in the name of crypto currency, kerala native arrested by CCB Police in Mangalore. The arrested has been identified as Hamza.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am