ಬ್ರೇಕಿಂಗ್ ನ್ಯೂಸ್
20-03-23 09:33 pm Mangalore Correspondent ಕ್ರೈಂ
ಮಂಗಳೂರು, ಮಾ.20: ಷೇರು ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಲಾಭ ಗಳಿಸಬಹುದು ಎಂದು ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿ ಕೋಟ್ಯಾಂತರ ರೂ. ಹಣವನ್ನು ಹೂಡಿಕೆ ಮಾಡಿಸಿ ವಂಚನೆ ಎಸಗಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಲ್ಲಿಕೋಟೆಯ ಚಲವೂರು ನಿವಾಸಿ ಜಿಜೊ ಜಾನ್ ಪಿ.ಕೆ. (29) ಬಂಧಿತ ಆರೋಪಿ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಕೋಟ್ಯಾಂತರ ರೂ. ಗಳಿಸಬಹುದು ಎಂದು ಆರೋಪಿ ಜಾನ್, ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿದ್ದ. ತಿಂಗಳಿಗೆ ಶೇ. 15ರಷ್ಟು ಲಾಭಾಂಶ ಬರುವುದಾಗಿ ತಿಳಿಸಿದ್ದ. ಅವರಿಂದ ಸುಮಾರು 1 ಕೋ.ರೂ. ಹಣವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ.
ಬಳಿಕ ಲಾಭಾಂಶವನ್ನು ನೀಡದೆ ಪಡೆದ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದ. ಈ ಬಗ್ಗೆ ಹಣ ಕಳೆದುಕೊಂಡ ನಿವಾಸಿ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ಕೇರಳದ ಕಲ್ಲಿಕೋಟೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Mangalore CEN police arrest man for cheating in Crores in stock market. The attested has been identified as Jiju John (29). The arrested is a native of Kozhikode, Kerala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am