ಬ್ರೇಕಿಂಗ್ ನ್ಯೂಸ್
20-03-23 09:33 pm Mangalore Correspondent ಕ್ರೈಂ
ಮಂಗಳೂರು, ಮಾ.20: ಷೇರು ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಲಾಭ ಗಳಿಸಬಹುದು ಎಂದು ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿ ಕೋಟ್ಯಾಂತರ ರೂ. ಹಣವನ್ನು ಹೂಡಿಕೆ ಮಾಡಿಸಿ ವಂಚನೆ ಎಸಗಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಲ್ಲಿಕೋಟೆಯ ಚಲವೂರು ನಿವಾಸಿ ಜಿಜೊ ಜಾನ್ ಪಿ.ಕೆ. (29) ಬಂಧಿತ ಆರೋಪಿ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಕೋಟ್ಯಾಂತರ ರೂ. ಗಳಿಸಬಹುದು ಎಂದು ಆರೋಪಿ ಜಾನ್, ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿದ್ದ. ತಿಂಗಳಿಗೆ ಶೇ. 15ರಷ್ಟು ಲಾಭಾಂಶ ಬರುವುದಾಗಿ ತಿಳಿಸಿದ್ದ. ಅವರಿಂದ ಸುಮಾರು 1 ಕೋ.ರೂ. ಹಣವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ.
ಬಳಿಕ ಲಾಭಾಂಶವನ್ನು ನೀಡದೆ ಪಡೆದ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದ. ಈ ಬಗ್ಗೆ ಹಣ ಕಳೆದುಕೊಂಡ ನಿವಾಸಿ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ಕೇರಳದ ಕಲ್ಲಿಕೋಟೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Mangalore CEN police arrest man for cheating in Crores in stock market. The attested has been identified as Jiju John (29). The arrested is a native of Kozhikode, Kerala.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm