ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.



ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm