ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.



ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am