ಬ್ರೇಕಿಂಗ್ ನ್ಯೂಸ್
24-03-23 10:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆದಿದ್ದ 11 ಕೇಜಿ 194 ಗ್ರಾಮ್ ಗಾಂಜಾ ಮತ್ತು 14 ಮಿಲ್ಲಿ ಗ್ರಾಮ್ ಎಂಡಿಎಂಎ ಮಾದಕ ವಸ್ತುವನ್ನು ಮಾ.24ರಂದು ಕಿನ್ನಿಗೋಳಿಯ ಕೊಪ್ಪಲಕಾಡಿನ ರಾಮ್ಕೇ ಎನರ್ಜಿ ಸಂಸ್ಥೆಯಲ್ಲಿ ಸುಟ್ಟು ಭಸ್ಮ ಮಾಡಲಾಯಿತು.
ಸೆನ್ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 1 ಕೇಜಿ 802 ಗ್ರಾಮ್ ಗಾಂಜಾ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳಲ್ಲಿ 1 ಕೇಜಿ 520 ಗ್ರಾಮ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 1 ಕೇಜಿ 218 ಗ್ರಾಮ್ ಗಾಂಜಾ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 2 ಕೇಜಿ 456 ಗ್ರಾಮ್ ಗಾಂಜಾ, 14 ಮಿಲ್ಲಿ ಗ್ರಾಮ್ ಎಂಡಿಎಂಎ ಡ್ರಗ್ಸ್ ಅನ್ನು ವಿಲೇವಾರಿ ಮಾಡಲಾಯಿತು.


ಸುರತ್ಕಲ್ ಠಾಣೆಯಲ್ಲಿ 2 ಪ್ರಕರಣಗಳಲ್ಲಿ 1 ಕೇಜಿ 660 ಗ್ರಾಮ್ ಗಾಂಜಾ, ಕಂಕನಾಡಿ ನಗರ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 700 ಗ್ರಾಮ್ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ವರ್ಷದಲ್ಲಿ ಎರಡು ಬಾರಿ ಪೊಲೀಸರು ವಶಕ್ಕೆ ಪಡೆದ ಗಾಂಜಾ ಇನ್ನಿತರ ಮಾದಕ ವಸ್ತುಗಳನ್ನು ನಾಶಪಡಿಸಲಾಗುತ್ತದೆ. ಹೊಸ ಕಮಿಷನರ್ ಬಂದ ಬಳಿಕ ಮೊದಲ ಬಾರಿಗೆ ಈ ರೀತಿಯ ಪ್ರಕ್ರಿಯೆ ನಡೆದಿದೆ.
11 kilos of Ganja seized burnt by Mangalore Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am