ಬ್ರೇಕಿಂಗ್ ನ್ಯೂಸ್
24-03-23 10:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆದಿದ್ದ 11 ಕೇಜಿ 194 ಗ್ರಾಮ್ ಗಾಂಜಾ ಮತ್ತು 14 ಮಿಲ್ಲಿ ಗ್ರಾಮ್ ಎಂಡಿಎಂಎ ಮಾದಕ ವಸ್ತುವನ್ನು ಮಾ.24ರಂದು ಕಿನ್ನಿಗೋಳಿಯ ಕೊಪ್ಪಲಕಾಡಿನ ರಾಮ್ಕೇ ಎನರ್ಜಿ ಸಂಸ್ಥೆಯಲ್ಲಿ ಸುಟ್ಟು ಭಸ್ಮ ಮಾಡಲಾಯಿತು.
ಸೆನ್ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 1 ಕೇಜಿ 802 ಗ್ರಾಮ್ ಗಾಂಜಾ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳಲ್ಲಿ 1 ಕೇಜಿ 520 ಗ್ರಾಮ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 1 ಕೇಜಿ 218 ಗ್ರಾಮ್ ಗಾಂಜಾ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 2 ಕೇಜಿ 456 ಗ್ರಾಮ್ ಗಾಂಜಾ, 14 ಮಿಲ್ಲಿ ಗ್ರಾಮ್ ಎಂಡಿಎಂಎ ಡ್ರಗ್ಸ್ ಅನ್ನು ವಿಲೇವಾರಿ ಮಾಡಲಾಯಿತು.


ಸುರತ್ಕಲ್ ಠಾಣೆಯಲ್ಲಿ 2 ಪ್ರಕರಣಗಳಲ್ಲಿ 1 ಕೇಜಿ 660 ಗ್ರಾಮ್ ಗಾಂಜಾ, ಕಂಕನಾಡಿ ನಗರ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 700 ಗ್ರಾಮ್ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ವರ್ಷದಲ್ಲಿ ಎರಡು ಬಾರಿ ಪೊಲೀಸರು ವಶಕ್ಕೆ ಪಡೆದ ಗಾಂಜಾ ಇನ್ನಿತರ ಮಾದಕ ವಸ್ತುಗಳನ್ನು ನಾಶಪಡಿಸಲಾಗುತ್ತದೆ. ಹೊಸ ಕಮಿಷನರ್ ಬಂದ ಬಳಿಕ ಮೊದಲ ಬಾರಿಗೆ ಈ ರೀತಿಯ ಪ್ರಕ್ರಿಯೆ ನಡೆದಿದೆ.
11 kilos of Ganja seized burnt by Mangalore Police.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm