ಬ್ರೇಕಿಂಗ್ ನ್ಯೂಸ್
26-03-23 09:00 pm Mangalore Correspondent ಕ್ರೈಂ
ಮಂಗಳೂರು, ಮಾ.26 : ಪಣಂಬೂರು ಠಾಣೆ ವ್ಯಾಪ್ತಿಯ ಮೀನಕಳಿಯದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ್ದು 14 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮೀನಕಳಿಯದ ರೈಲ್ವೇ ಟ್ರಾಕ್ ಬಳಿಯ ಕಟ್ಟಡ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಬಗ್ಗೆ ಪಣಂಬೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಭಾನುವಾರ ಮಧ್ಯಾಹ್ನ ಪೊಲೀಸರು ದಾಳಿ ನಡೆಸಿದ್ದು ಕಟ್ಟಡದ ಒಳಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಒಟ್ಟು 14 ಮಂದಿಯಿಂದ 78,810 ರೂಪಾಯಿ ನಗದು ಹಾಗೂ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಿಂದ ಪೊಲೀಸರು 11 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ನಾಲ್ಕೈದು ಮಂದಿ ಮೀನಕಳಿಯ ಆಸುಪಾಸಿನವರಾಗಿದ್ದು ಉಳಿದವರು ಸುರತ್ಕಲ್ ಕಡೆಯ ಕೂಲಿ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ. ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಯಾರು ಪ್ರಮುಖರಿದ್ದಾರೆ, ಎಷ್ಟು ಸಮಯದಿಂದ ಈ ರೀತಿ ಜೂಜಾಟ ನಡೆಸುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪಣಂಬೂರು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
On getting information from reliable sources, the Panambur Police raided the spot and took 14 persons into custody. Police confiscated cash Rs 78,810 and two motorbikes used for gambling activities
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am