ಬ್ರೇಕಿಂಗ್ ನ್ಯೂಸ್
26-03-23 09:00 pm Mangalore Correspondent ಕ್ರೈಂ
ಮಂಗಳೂರು, ಮಾ.26 : ಪಣಂಬೂರು ಠಾಣೆ ವ್ಯಾಪ್ತಿಯ ಮೀನಕಳಿಯದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ್ದು 14 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮೀನಕಳಿಯದ ರೈಲ್ವೇ ಟ್ರಾಕ್ ಬಳಿಯ ಕಟ್ಟಡ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಬಗ್ಗೆ ಪಣಂಬೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಭಾನುವಾರ ಮಧ್ಯಾಹ್ನ ಪೊಲೀಸರು ದಾಳಿ ನಡೆಸಿದ್ದು ಕಟ್ಟಡದ ಒಳಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಒಟ್ಟು 14 ಮಂದಿಯಿಂದ 78,810 ರೂಪಾಯಿ ನಗದು ಹಾಗೂ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಿಂದ ಪೊಲೀಸರು 11 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ನಾಲ್ಕೈದು ಮಂದಿ ಮೀನಕಳಿಯ ಆಸುಪಾಸಿನವರಾಗಿದ್ದು ಉಳಿದವರು ಸುರತ್ಕಲ್ ಕಡೆಯ ಕೂಲಿ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ. ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಯಾರು ಪ್ರಮುಖರಿದ್ದಾರೆ, ಎಷ್ಟು ಸಮಯದಿಂದ ಈ ರೀತಿ ಜೂಜಾಟ ನಡೆಸುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪಣಂಬೂರು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
On getting information from reliable sources, the Panambur Police raided the spot and took 14 persons into custody. Police confiscated cash Rs 78,810 and two motorbikes used for gambling activities
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am