ಬ್ರೇಕಿಂಗ್ ನ್ಯೂಸ್
27-03-23 10:08 pm Mangalore Correspondent ಕ್ರೈಂ
ಮಂಗಳೂರು, ಮಾ.27: ಸುರತ್ಕಲ್ ಬಳಿಯ ಹೊಸಬೆಟ್ಟಿನ ಕುಳಾಯಿ ಎಂಬಲ್ಲಿ ಬಾಡಿಗೆ ಮನೆ ಪಡೆದು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸುರತ್ಕಲ್ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಮೀನಕಳಿಯ ನಿವಾಸಿ ವಿಕ್ರಂ ಅಲಿಯಾಸ್ ಜಯರಾಂ(30), ಕೊಡಿಯಾಲಬೈಲಿನ ಸತೀಶ್(50), ಕುಳಾಯಿ ಹೊನ್ನಕಟ್ಟೆಯ ಸರ್ಫರಾಜ್(37), ಬೈಕಂಪಾಡಿಯ ಅಕ್ಷಯ್ (33) ಬಂಧಿತರು. ಇವರು ಕುಳಾಯಿ ಗ್ರಾಮದ ಬಾಡಿಗೆ ಕೊಠಡಿಯಲ್ಲಿದ್ದುಕೊಂಡು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದರು. ಇವರಿಂದ 790 ಗ್ರಾಮ್ ಗಾಂಜಾ, ನಾಲ್ಕು ಮೊಬೈಲ್ ಫೋನ್, ಒಂದು ಆಟೋ ರಿಕ್ಷಾ, ತೂಕ ಮಾಪನ ವಶಕ್ಕೆ ಪಡೆದಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜು ಬಳಿ ಗಾಂಜಾ ಮಾರಾಟ
ಇನ್ನೊಂದು ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರಿಸ್ಸಾ ಮೂಲದ ಚಿಂತಾಮಣಿ ಮತ್ತು ದೂಬ ಎಂಬವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 3 ಕೇಜಿ 180 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರ ಸೆರೆ
ಸೋಮವಾರ ಸಂಜೆ 4.30ಕ್ಕೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಜಂಕ್ಷನ್ ಬಳಿ ಮಟ್ಕಾ ಆಟವಾಡುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಅಬುಬಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ 750 ರೂ. ಹಣ ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಬೋಳಿಯಾರು ಜಂಕ್ಷನ್ ಬಳಿ ಮಟ್ಕಾ ದಂಧೆ ನಡೆಸುತ್ತ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಪ್ರವೀಣ್ ಎಂಬಾತನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಬಳಿಯಿಂದ 1650 ರೂ. ಹಣ ವಶಕ್ಕೆ ಪಡೆಯಲಾಗಿದೆ.
Four arrested for sale of Ganja in rented house at Kulai in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am