ಬ್ರೇಕಿಂಗ್ ನ್ಯೂಸ್
31-03-23 05:15 pm Bangalore Correspondent ಕ್ರೈಂ
ಬೆಂಗಳೂರು, ಮಾ.31: ಸ್ನೇಹಿತನ ಜೊತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್ 25ರ ರಾತ್ರಿ 10 ಗಂಟೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತನ ಕುಳಿತುಕೊಂಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.
ಇನ್ನು ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಮಾರುತಿ 800 ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್,ವಿಜಯ್,ಶ್ರೀಧರ್,ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.
A young woman, who was sitting in a park with her male friend, was forcibly dragged into a car and gang-raped, police said on Friday. The case has been reported in the Koramangala police station limits. The police have arrested a gang of four persons in connection with the case. The arrested accused have been identified as Satish, Vijay, Sridhar and Kiran.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm