ಬ್ರೇಕಿಂಗ್ ನ್ಯೂಸ್
01-04-23 01:10 pm HK News Desk ಕ್ರೈಂ
ಚಿಕ್ಕಮಗಳೂರು , ಏ 01: ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿ ಸೀಜ್ ಮಾಡಲಾಗಿದೆ. ಚಿನ್ನದ ಮೌಲ್ಯ 6 ಕೋಟಿ 44 ಲಕ್ಷ ರೂ. ಎನ್ನಲಾಗಿದೆ.
ಶಿವಮೊಗ್ಗ-ಚಿಕ್ಕಮಗಳೂರು ಗಡಿ ಗ್ರಾಮವಾದ ಎಂ.ಸಿ.ಹಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪೋಸ್ಟ್ ನಲ್ಲಿ ಸೀಜ್ ಮಾಡಲಾಗಿದೆ.
ಇನ್ನು ಶಿವಮೊಗ್ಗ ನಗರದ ಹೊರವಲಯದ ಅರಕೆರೆ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೇ 1.69 ಕೋಟಿ ನಗದು ಪತ್ತೆಯಾಗಿದ್ದು, ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರಕ್ಕೆ ಬ್ಯಾಂಕ್ ಗಳಿಗೆ ಹಣ ಸಾಗಿಸುವ ಮಾದರಿಯ ವಾಹನದಲ್ಲಿ ಭಾರಿ ಪ್ರಮಾಣದ ಹಣ ಪತ್ತೆಯಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪತ್ತೆಯಾದ ಹಣಕ್ಕೆ ಯಾವುದೇ ದಾಖಲಾತಿ ಇಲ್ಲದ ಕಾರಣಕ್ಕೆ ಹಣವನ್ನು ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೊರವಲಯದಲ್ಲಿ ಒಟ್ಟು 36 ಚೆಕ್ ಪೋಸ್ಟ್ ರಚಿಸಿದ್ದು, ನಿರಂತರ ವಾಹನಗಳ ಪರಿಶೀಲನೆ ಮಾಡಲಾಗುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ಪನಕಟ್ಟೆ ಚೆಕ್ಪೋಸ್ಟ್ ಬಳಿ ಘಟನೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಅಲ್ಲದೆ ಮೂವರು ಪೊಲೀಸರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಮೂಲದ ಯಶ್ವಂತ್ ಗೊಂಡ, ಹೊನ್ನಾವರದ ಗುಣವಂತೆಯ ಶ್ರೀನಿವಾಸ್ ಗೌಡ, ರಘು ನಾಯ್ಕ ಎಂಬವರು ಇಕೋ ಕಾರಿನಲ್ಲಿ ಮುರ್ಡೇಶ್ವರಕ್ಕೆ ಹಣ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಲಬುರಗಿಯ ಫರಹತ್ತಬಾದ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸ್ತಿದ್ದ 1 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರವಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
About 17 kg gold worth Rs 6.44 crore was found inside a logistic vehicle at M C Halli check post in Traikere of Chikkamagaluru on Friday.
According to the police, the gold in question was found inside a vehicle belonging to Sequel Logistics. The gold was being transported without any suitable documents. The gold has been seized. A case has been registered at Tarikere station. Shivamogga 1.69 crores cash seized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am