ಬ್ರೇಕಿಂಗ್ ನ್ಯೂಸ್
01-04-23 01:10 pm HK News Desk ಕ್ರೈಂ
ಚಿಕ್ಕಮಗಳೂರು , ಏ 01: ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿ ಸೀಜ್ ಮಾಡಲಾಗಿದೆ. ಚಿನ್ನದ ಮೌಲ್ಯ 6 ಕೋಟಿ 44 ಲಕ್ಷ ರೂ. ಎನ್ನಲಾಗಿದೆ.
ಶಿವಮೊಗ್ಗ-ಚಿಕ್ಕಮಗಳೂರು ಗಡಿ ಗ್ರಾಮವಾದ ಎಂ.ಸಿ.ಹಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪೋಸ್ಟ್ ನಲ್ಲಿ ಸೀಜ್ ಮಾಡಲಾಗಿದೆ.
ಇನ್ನು ಶಿವಮೊಗ್ಗ ನಗರದ ಹೊರವಲಯದ ಅರಕೆರೆ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೇ 1.69 ಕೋಟಿ ನಗದು ಪತ್ತೆಯಾಗಿದ್ದು, ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರಕ್ಕೆ ಬ್ಯಾಂಕ್ ಗಳಿಗೆ ಹಣ ಸಾಗಿಸುವ ಮಾದರಿಯ ವಾಹನದಲ್ಲಿ ಭಾರಿ ಪ್ರಮಾಣದ ಹಣ ಪತ್ತೆಯಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪತ್ತೆಯಾದ ಹಣಕ್ಕೆ ಯಾವುದೇ ದಾಖಲಾತಿ ಇಲ್ಲದ ಕಾರಣಕ್ಕೆ ಹಣವನ್ನು ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೊರವಲಯದಲ್ಲಿ ಒಟ್ಟು 36 ಚೆಕ್ ಪೋಸ್ಟ್ ರಚಿಸಿದ್ದು, ನಿರಂತರ ವಾಹನಗಳ ಪರಿಶೀಲನೆ ಮಾಡಲಾಗುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ಪನಕಟ್ಟೆ ಚೆಕ್ಪೋಸ್ಟ್ ಬಳಿ ಘಟನೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಅಲ್ಲದೆ ಮೂವರು ಪೊಲೀಸರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಮೂಲದ ಯಶ್ವಂತ್ ಗೊಂಡ, ಹೊನ್ನಾವರದ ಗುಣವಂತೆಯ ಶ್ರೀನಿವಾಸ್ ಗೌಡ, ರಘು ನಾಯ್ಕ ಎಂಬವರು ಇಕೋ ಕಾರಿನಲ್ಲಿ ಮುರ್ಡೇಶ್ವರಕ್ಕೆ ಹಣ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಲಬುರಗಿಯ ಫರಹತ್ತಬಾದ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸ್ತಿದ್ದ 1 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರವಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
About 17 kg gold worth Rs 6.44 crore was found inside a logistic vehicle at M C Halli check post in Traikere of Chikkamagaluru on Friday.
According to the police, the gold in question was found inside a vehicle belonging to Sequel Logistics. The gold was being transported without any suitable documents. The gold has been seized. A case has been registered at Tarikere station. Shivamogga 1.69 crores cash seized.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm