ಬ್ರೇಕಿಂಗ್ ನ್ಯೂಸ್
25-10-20 12:07 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 25 : ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಒಬ್ಬಳನ್ನು ಖಾಸಗಿ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿಯನ್ನು ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಯುವತಿ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು.
ಇಂದು ಬೆಳಗ್ಗೆ ಪ್ರವೀಣ್ ಕುಂದರ್ ಎಂಬಾತ ರಕ್ಷಿತಾಳನ್ನು ಆಟೋದಲ್ಲಿ ಕರೆತಂದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲದೆ, ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.
ರಕ್ಷಿತಾಳಿಗೆ ಏನಾಗಿತ್ತು , ಅನಾರೋಗ್ಯಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಯುವತಿ ಸಾವು ಕಂಡಿದ್ದಾಳೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಆರಂಭಿಸಿದ್ದಾರೆ.
ರಕ್ಷಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A guy from Udupi who brought a girl in a serious condition to the hospital later flees away from spot. The girl is now found dead. The deceased is identified as Rakshitha Nayak.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am