ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am