ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm