ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am