ಬ್ರೇಕಿಂಗ್ ನ್ಯೂಸ್
05-04-23 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.5: ಬಸ್ಸಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಜೊತೆಗೆ ಕುಳಿತು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಉಜಿರೆ ಪೇಟೆಯಲ್ಲಿ ಘಟನೆ ನಡೆದಿದ್ದು ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 22 ವರ್ಷದ ಮೊಹಮ್ಮದ್ ಜಹೀರ್ ಹಲ್ಲೆಗೊಳಗಾದ ಯುವಕ. ಈ ಬಗ್ಗೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಕೆಲಸಕ್ಕಿದ್ದ ಜಹೀರ್, ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಪರಿಚಯದ ಯುವತಿಯ ಜೊತೆಗೆ ಕುಳಿತು ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಹಿಂದು ಸಂಘಟನೆಯ ಗುಂಪಿಗೆ ವಿಷಯ ತಲುಪಿಸಿದ್ದಾರೆ. ಯುವತಿ ಬಸ್ ಬೆಳ್ತಂಗಡಿ ತಲುಪಿದಾಗ ಇಳಿದು ಹೋಗಿದ್ದಳು. ಉಜಿರೆ ಬಳಿ ಬಸ್ಸಿಗೆ ಹತ್ತಿದ ಯುವಕರ ಗುಂಪು ಯುವಕನನ್ನು ಅವಾಚ್ಯ ಪದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.
ಜಹೀರ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Karnataka Police have booked four persons in connection with assaulting a Muslim youth for talking to a Hindu girl, his friend on a bus in Ujire near Mangaluru in Dakshina Kannada district, police said on Wednesday.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm