ಬ್ರೇಕಿಂಗ್ ನ್ಯೂಸ್
05-04-23 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.5: ಬಸ್ಸಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಜೊತೆಗೆ ಕುಳಿತು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಉಜಿರೆ ಪೇಟೆಯಲ್ಲಿ ಘಟನೆ ನಡೆದಿದ್ದು ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 22 ವರ್ಷದ ಮೊಹಮ್ಮದ್ ಜಹೀರ್ ಹಲ್ಲೆಗೊಳಗಾದ ಯುವಕ. ಈ ಬಗ್ಗೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಕೆಲಸಕ್ಕಿದ್ದ ಜಹೀರ್, ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಪರಿಚಯದ ಯುವತಿಯ ಜೊತೆಗೆ ಕುಳಿತು ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಹಿಂದು ಸಂಘಟನೆಯ ಗುಂಪಿಗೆ ವಿಷಯ ತಲುಪಿಸಿದ್ದಾರೆ. ಯುವತಿ ಬಸ್ ಬೆಳ್ತಂಗಡಿ ತಲುಪಿದಾಗ ಇಳಿದು ಹೋಗಿದ್ದಳು. ಉಜಿರೆ ಬಳಿ ಬಸ್ಸಿಗೆ ಹತ್ತಿದ ಯುವಕರ ಗುಂಪು ಯುವಕನನ್ನು ಅವಾಚ್ಯ ಪದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.
ಜಹೀರ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Karnataka Police have booked four persons in connection with assaulting a Muslim youth for talking to a Hindu girl, his friend on a bus in Ujire near Mangaluru in Dakshina Kannada district, police said on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am