ಬ್ರೇಕಿಂಗ್ ನ್ಯೂಸ್
05-04-23 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.5: ಬಸ್ಸಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಜೊತೆಗೆ ಕುಳಿತು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಉಜಿರೆ ಪೇಟೆಯಲ್ಲಿ ಘಟನೆ ನಡೆದಿದ್ದು ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 22 ವರ್ಷದ ಮೊಹಮ್ಮದ್ ಜಹೀರ್ ಹಲ್ಲೆಗೊಳಗಾದ ಯುವಕ. ಈ ಬಗ್ಗೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಕೆಲಸಕ್ಕಿದ್ದ ಜಹೀರ್, ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಪರಿಚಯದ ಯುವತಿಯ ಜೊತೆಗೆ ಕುಳಿತು ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಹಿಂದು ಸಂಘಟನೆಯ ಗುಂಪಿಗೆ ವಿಷಯ ತಲುಪಿಸಿದ್ದಾರೆ. ಯುವತಿ ಬಸ್ ಬೆಳ್ತಂಗಡಿ ತಲುಪಿದಾಗ ಇಳಿದು ಹೋಗಿದ್ದಳು. ಉಜಿರೆ ಬಳಿ ಬಸ್ಸಿಗೆ ಹತ್ತಿದ ಯುವಕರ ಗುಂಪು ಯುವಕನನ್ನು ಅವಾಚ್ಯ ಪದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.
ಜಹೀರ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Karnataka Police have booked four persons in connection with assaulting a Muslim youth for talking to a Hindu girl, his friend on a bus in Ujire near Mangaluru in Dakshina Kannada district, police said on Wednesday.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm