ಬ್ರೇಕಿಂಗ್ ನ್ಯೂಸ್
06-04-23 09:11 pm Mangaluru Correspondent ಕ್ರೈಂ
ಮಂಗಳೂರು, ಎ.6: ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಜೈ ನ್ಯೂ ರೋಡ್ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ ವ್ಯಕ್ತಿ. ಈತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 30ಕ್ಕೂ ಹೆಚ್ಚು ಮಂದಿಗೆ ಬಲ್ಗೇರಿಯಾ ದೇಶದ ವೀಸಾ ಕೊಡಿಸುವುದಾಗಿ ಹಣ ಪಡೆದು ವಂಚನೆ ನಡೆಸಿದ್ದಾನೆ.
ಇದಲ್ಲದೆ, ಸುಧೀರ್ ರಾವ್ ಹಲವು ಸೊಸೈಟಿಗಳಿಂದ ಕಾರು ಖರೀದಿಗೆಂದು ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದ ಬಗ್ಗೆ ಕದ್ರಿ, ಪಾಂಡೇಶ್ವರ, ಸುರತ್ಕಲ್, ಕೊಣಾಜೆ ಠಾಣೆಗಳಲ್ಲಿ ಆರು ಕೇಸು ದಾಖಲಾಗಿವೆ. ಬಲ್ಗೇರಿಯ ವೀಸಾ ಕೊಡಿಸುವ ಆಮಿಷವೊಡ್ಡಿ 50 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಬಂಟ್ವಾಳ ಮತ್ತು ಮೂಡುಬಿದ್ರೆ ಠಾಣೆಯಲ್ಲಿ ಎಂಟು ಪ್ರಕರಣ ದಾಖಲಾಗಿದೆ. ಈತ ಇದೇ ರೀತಿ ಹಲವರಿಗೆ ಮೋಸ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore CCB police arrest VR Sudhir Rao for Cheating Job Aspirants of jobs in Bulgaria, the 16th largest country in Europe. Sudhir has cheated several Societies by submitting fake documents and getting loans given to several clients. Sudhir was wanted in many cheating cases in City. Several cases have been booked against him in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am