ಬ್ರೇಕಿಂಗ್ ನ್ಯೂಸ್
13-04-23 02:14 pm HK News Desk ಕ್ರೈಂ
ಮಡಿಕೇರಿ, ಎ.13: ಕೊಡಗಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.
ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿ ಸಮೀಪ ಗುಂಡಿನ ದಾಳಿಯಾಗಿದೆ. ಕಾರಿಗೆ ಗುಂಡು ತಗುಲಿದ್ದು, ಕೃಷ್ಣಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಿಡಗಳ ಮರೆಯಿಂದ ಆರೋಪಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರನ್ನು ಚೆಟ್ಟಳ್ಳಿಯ ನಿವಾಸಕ್ಕೆ ಬಿಟ್ಟು ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದಾಗ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್ಪಿ ಅಧ್ಯಕ್ಷ ಬಚಾವ್ ಆಗಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kodagu VHP president and lawyer Krishnamurthi escapes getting shot
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am