ಬ್ರೇಕಿಂಗ್ ನ್ಯೂಸ್
16-04-23 03:49 pm HK News Desk ಕ್ರೈಂ
ಮುಜಾಫರ್ನಗರ, ಎ.16: ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಶನಿವಾರ ಬಾಲಕಿಯನ್ನು ಶಾಲೆಯ ಟೆರೇಸ್ಗೆ ಕರೆದೊಯ್ದು ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ಕುಟುಂಬಸ್ಥರು ನೀಡಿದ ದೂರನ್ನು ಆಧರಿಸಿ ಪೊಲೀಸರು ತಿಳಿಸಿದ್ದಾರೆ.
ಇನ್ನೂ ಇದೇ ಮಾದರಿಯ ಕೃತ್ಯ ಕಳೆದ ವರ್ಷ ಮಧ್ಯಪ್ರದೇಶದಲ್ಲಿ ವರದಿಯಾಗಿತ್ತು. 12 ವರ್ಷದ ಬಾಲಕ 3 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಬಾಲಕಿ ಅಂಗಡಿಗೆ ಹೋಗಿದ್ದಾಗ ಆಕೆಗೆ ಚಾಕ್ಲೇಟ್ ಕೊಡುವ ನೆಪದಲ್ಲಿ ಪುಸ್ಲೈಸಿ ತಂದೆ-ತಾಯಿ ಇಲ್ಲದ ಸಮಯದಲ್ಲಿ, ಆತನ ಮನೆಗೆ ಕರೆದು ಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.
A10-year-old boy has been detained over allegations of raping a three-year-old girl at a school in the Uttar Pradesh’s Muzaffarnagar district, police said on Sunday. The boy has been detained by the police, while the girl has been sent for medical examination, news agency PTI reported. Citing the complaint lodged by the girl’s family members, police said the girl was taken to the roof of the school and allegedly raped by the boy on Saturday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am