ಬ್ರೇಕಿಂಗ್ ನ್ಯೂಸ್
22-04-23 08:27 pm HK News Desk ಕ್ರೈಂ
ಕಲಿಯಾಗಂಜ್ , ಎ.22 : ಪಶ್ಚಿಮ ಬಂಗಾಳದ ಕಲಿಯಾಗಂಜ್ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ
ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.
Violence erupted in West Bengal's Kaliaganj on Saturday after a minor tribal girl was allegedly raped and murdered. Videos showed police personnel dragging the victim's body through the street. The crime took place on Friday in Bengal's Uttar Dinajpur district and the body of the victim was later found by locals.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm