ಬ್ರೇಕಿಂಗ್ ನ್ಯೂಸ್
22-04-23 08:27 pm HK News Desk ಕ್ರೈಂ
ಕಲಿಯಾಗಂಜ್ , ಎ.22 : ಪಶ್ಚಿಮ ಬಂಗಾಳದ ಕಲಿಯಾಗಂಜ್ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ
ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.
Violence erupted in West Bengal's Kaliaganj on Saturday after a minor tribal girl was allegedly raped and murdered. Videos showed police personnel dragging the victim's body through the street. The crime took place on Friday in Bengal's Uttar Dinajpur district and the body of the victim was later found by locals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am