ಬ್ರೇಕಿಂಗ್ ನ್ಯೂಸ್
27-10-20 04:17 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.

ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm