ಬ್ರೇಕಿಂಗ್ ನ್ಯೂಸ್
27-10-20 04:17 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.

ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm