ಬ್ರೇಕಿಂಗ್ ನ್ಯೂಸ್
29-04-23 11:59 am Bangalore Correspondent ಕ್ರೈಂ
ಬೆಂಗಳೂರು, ಎ.29: ಕಾಲೇಜ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯ ಭೀಕರ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.
ಕಾಲೇಜು ಫೆಸ್ಟ್ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಹತ್ಯೆಯಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ. ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದನು. ಈ ವಿಷಯವನ್ನು ಭಾಸ್ಕರ್ ಪೋಷಕರಿಗೆ ತಿಳಿಸಲಾಗಿದೆ.
ಶುಕ್ರವಾರ ರೇವಾ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಒಂದು ಗುಂಪು ಭಾಸ್ಕರ್ ಗೆ ಚಾಕುವಿನಿಂದ ಇರಿಯಲಾಗಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಬಾಗಲೂರು ಪೊಲೀಸರು ಆಗಮಿಸಿದ್ದು, ಕಾಲೇಜಿನಲ್ಲಿರುವ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಬಾಗಲೂರು ಠಾಣಾ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
An engineering student was stabbed to death on the premises of Reva University, a private university near Bagalur in north Bengaluru on Friday, April 28, 2023. The deceased has been identified as Bhaskar Jetty, 22, a fourth year Mechanical Engineering student, hailing from Gujarat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am