ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.

ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am