ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.

ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm