ಬ್ರೇಕಿಂಗ್ ನ್ಯೂಸ್
03-05-23 11:16 am Mangalore Correspondent ಕ್ರೈಂ
ಪುತ್ತೂರು, ಮೇ 3: ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.
ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.
ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.


ಘಟನೆ ಕುರಿತು ಪಾರಿಶ್ ಹೇಳಿದ್ದೇನು?
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್ ಪಾರಿಶ್, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಕ್ಲಾಸ್ಮೇಟ್ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ.
Puttur Moral policing, Student attacked for talking to girl from another community, locked in room thrashed with wire and lati by Bajarang dal. A Muslim youth was attacked by Bajrang Dal activists for talking to a Hindu girl on Tuesday. Mohammed Parish (18), a first PU student and a resident of Marial Kadumane, who was allegedly attacked by the Hindu activists, is undergoing treatment at Puttur Government Hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am