ಬ್ರೇಕಿಂಗ್ ನ್ಯೂಸ್
27-10-20 08:55 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ನಡೆದಿದೆ.
ಅಡಿಕೆ ಮಾರಾಟ ಮಾಡಿ, ಸಂಜೆ ಹೊತ್ತಿಗೆ ನಾಲ್ಕು ಲಕ್ಷ ರೂ. ದುಡ್ಡಿನೊಂದಿಗೆ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ದೀಪಕ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ವ್ಯಾಪಾರಿ ಬಗ್ಗೆ ಗೊತ್ತಿದ್ದವರೇ ಈ ದುಷ್ಕೃತ್ಯ ನಡೆಸಿದ್ದಾರೆ. ಹಿಂದಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಅಡಿಕೆ ವ್ಯಾಪಾರಿಯನ್ನು ತಡೆದು ಹಲ್ಲೆಗೈದಿದ್ದಲ್ಲದೆ, ಚೂರಿಯಿಂದ ದೀಪಕ್ ಶೆಟ್ಟಿಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದಿದ್ದಾರೆ. ಬಳಿಕ ಕೈಯಲ್ಲಿದ್ದ ಹಣದ ಕಂತೆಯನ್ನು ಎಗರಿಸಿ, ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದೀಪಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಶೆಟ್ಟಿ ಇಂದು ಬಂಟ್ವಾಳಕ್ಕೆ ಬಂದು ಹಿಂತಿರುಗುತ್ತಿದ್ದ
Uppinangady An arecanut merchant was robbed of Rs 4 lakh cash and also stabbed by a gang of dacoits on Tuesday 27th October, 2020.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm