ಬ್ರೇಕಿಂಗ್ ನ್ಯೂಸ್
05-05-23 05:28 pm HK News Desk ಕ್ರೈಂ
ಮುಂಬೈ, ಮೇ 5: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿ ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನದ ಗುಪ್ತಚರ ಏಜೆಂಟ್ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A scientist employed by the Defence Research and Development Organisation (DRDO) in Mumbai has been arrested by the Maharashtra Anti-Terrorism Squad (ATS) for allegedly sharing classified information with a Pakistani agent. The scientist has been accused of engaging with an agent of a 'Pakistan Intelligence Operative' via WhatsApp and video calls, and falling victim to a honeytrap, reported PTI
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm