ಬ್ರೇಕಿಂಗ್ ನ್ಯೂಸ್
05-05-23 05:28 pm HK News Desk ಕ್ರೈಂ
ಮುಂಬೈ, ಮೇ 5: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿ ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನದ ಗುಪ್ತಚರ ಏಜೆಂಟ್ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟು ಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A scientist employed by the Defence Research and Development Organisation (DRDO) in Mumbai has been arrested by the Maharashtra Anti-Terrorism Squad (ATS) for allegedly sharing classified information with a Pakistani agent. The scientist has been accused of engaging with an agent of a 'Pakistan Intelligence Operative' via WhatsApp and video calls, and falling victim to a honeytrap, reported PTI
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am