ಬ್ರೇಕಿಂಗ್ ನ್ಯೂಸ್
28-10-20 01:17 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28 : ತಾಯಿ, ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ತಾಲೂಕಿನ ಅರ್ಕುಳ ಗ್ರಾಮದ ವಳಚ್ಚಿಲ, ನವಜ್ಯೋತಿನಗರ ಎಂಬಲ್ಲಿಯ ನಿವಾಸಿಗಳಾದ ರೇಖಾ ಪಿರೇರಾ (39), ತನ್ನ ಇಬ್ಬರು ಮಕ್ಕಳಾದ ಡೇಲಿಶಾ ಅನ್ನಾ ಪಿರೇರಾ (15), ಡೆಲ್ಸನ್ ರಾಲ್ಪ್ ಪಿರೇರಾ (10) ಜೊತೆಗೆ ಅಕ್ಟೋಬರ್ 21 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ.
ಕಾಣೆಯಾದ ಮಹಿಳೆ (ತಾಯಿ)ಯ ಚಹರೆ ಇಂತಿದೆ. ಹೆಸರು-ರೇಖಾ ಪಿರೇರಾ, ಪ್ರಾಯ - 39 ವರ್ಷ, ಎತ್ತರ- 4.6, ಎಣ್ಣೆಗಪ್ಪು ಮೈ ಬಣ್ಣ, ಕೊರಳಲ್ಲಿ ಚಿನ್ನದ ಚೈನ್ ಧರಿಸಿರುತ್ತಾರೆ. ಮಾತನಾಡುವ ಭಾಷೆ - ಕೊಂಕಣಿ, ಕನ್ನಡ, ತುಳು. ಕಾಣೆಯಾದವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪೊಲೀಸ್ ಉಪನಿರೀಕ್ಷಕರು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ದೂರವಾಣಿ ಸಂಖ್ಯೆ: 0824-2220535, 0824-2220814, 0824-2220801, 22212108 ಸಂಪರ್ಕಿಸಲು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mother and Two children who are residents of Arkula, Valachil are missing. A missing case has been registered at Kankandy Rural Police Station.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm