ಬ್ರೇಕಿಂಗ್ ನ್ಯೂಸ್
28-10-20 01:17 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28 : ತಾಯಿ, ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ತಾಲೂಕಿನ ಅರ್ಕುಳ ಗ್ರಾಮದ ವಳಚ್ಚಿಲ, ನವಜ್ಯೋತಿನಗರ ಎಂಬಲ್ಲಿಯ ನಿವಾಸಿಗಳಾದ ರೇಖಾ ಪಿರೇರಾ (39), ತನ್ನ ಇಬ್ಬರು ಮಕ್ಕಳಾದ ಡೇಲಿಶಾ ಅನ್ನಾ ಪಿರೇರಾ (15), ಡೆಲ್ಸನ್ ರಾಲ್ಪ್ ಪಿರೇರಾ (10) ಜೊತೆಗೆ ಅಕ್ಟೋಬರ್ 21 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ.
ಕಾಣೆಯಾದ ಮಹಿಳೆ (ತಾಯಿ)ಯ ಚಹರೆ ಇಂತಿದೆ. ಹೆಸರು-ರೇಖಾ ಪಿರೇರಾ, ಪ್ರಾಯ - 39 ವರ್ಷ, ಎತ್ತರ- 4.6, ಎಣ್ಣೆಗಪ್ಪು ಮೈ ಬಣ್ಣ, ಕೊರಳಲ್ಲಿ ಚಿನ್ನದ ಚೈನ್ ಧರಿಸಿರುತ್ತಾರೆ. ಮಾತನಾಡುವ ಭಾಷೆ - ಕೊಂಕಣಿ, ಕನ್ನಡ, ತುಳು. ಕಾಣೆಯಾದವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪೊಲೀಸ್ ಉಪನಿರೀಕ್ಷಕರು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ದೂರವಾಣಿ ಸಂಖ್ಯೆ: 0824-2220535, 0824-2220814, 0824-2220801, 22212108 ಸಂಪರ್ಕಿಸಲು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mother and Two children who are residents of Arkula, Valachil are missing. A missing case has been registered at Kankandy Rural Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am