ಬ್ರೇಕಿಂಗ್ ನ್ಯೂಸ್
28-10-20 01:17 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28 : ತಾಯಿ, ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ತಾಲೂಕಿನ ಅರ್ಕುಳ ಗ್ರಾಮದ ವಳಚ್ಚಿಲ, ನವಜ್ಯೋತಿನಗರ ಎಂಬಲ್ಲಿಯ ನಿವಾಸಿಗಳಾದ ರೇಖಾ ಪಿರೇರಾ (39), ತನ್ನ ಇಬ್ಬರು ಮಕ್ಕಳಾದ ಡೇಲಿಶಾ ಅನ್ನಾ ಪಿರೇರಾ (15), ಡೆಲ್ಸನ್ ರಾಲ್ಪ್ ಪಿರೇರಾ (10) ಜೊತೆಗೆ ಅಕ್ಟೋಬರ್ 21 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ.
ಕಾಣೆಯಾದ ಮಹಿಳೆ (ತಾಯಿ)ಯ ಚಹರೆ ಇಂತಿದೆ. ಹೆಸರು-ರೇಖಾ ಪಿರೇರಾ, ಪ್ರಾಯ - 39 ವರ್ಷ, ಎತ್ತರ- 4.6, ಎಣ್ಣೆಗಪ್ಪು ಮೈ ಬಣ್ಣ, ಕೊರಳಲ್ಲಿ ಚಿನ್ನದ ಚೈನ್ ಧರಿಸಿರುತ್ತಾರೆ. ಮಾತನಾಡುವ ಭಾಷೆ - ಕೊಂಕಣಿ, ಕನ್ನಡ, ತುಳು. ಕಾಣೆಯಾದವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪೊಲೀಸ್ ಉಪನಿರೀಕ್ಷಕರು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ದೂರವಾಣಿ ಸಂಖ್ಯೆ: 0824-2220535, 0824-2220814, 0824-2220801, 22212108 ಸಂಪರ್ಕಿಸಲು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mother and Two children who are residents of Arkula, Valachil are missing. A missing case has been registered at Kankandy Rural Police Station.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm