ಬ್ರೇಕಿಂಗ್ ನ್ಯೂಸ್
28-10-20 03:24 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 28 : ಉದ್ಯಮಿಯೊಬ್ಬರ ಕಿರುಕುಳ ಮತ್ತು ಬ್ಲಾಕ್ ಮೇಲ್ ಸಹಿಸಲಾಗದೆ 16 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.
ಮೊದಮೊದಲು ಯುವತಿಯ ತಂದೆ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ತನಿಖೆಯಿಂದ ಆಕೆಗೆ ಉದ್ಯಮಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಯುವತಿಯ ಕುಟುಂಬ ಉದ್ಯಮಿಯ ಸ್ಥಳದಲ್ಲಿ ಬಾಡಿಗೆಗಿದ್ದರು. ಆಬಳಿಕ ಬೇರೆ ಮನೆ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಯುವತಿ ಉದ್ಯಮಿಯ ಅಂಗಡಿಗೆ ಹೋಗಿದ್ದ ಕಾರಣಕ್ಕಾಗಿ ತಾಯಿಯಿಂದ ಹೊಡೆತ ತಿಂದಿದ್ದಳು.
ಅಕ್ಟೋಬರ್ 26 ರಂದು ಯುವತಿಯ ತಾಯಿ ಮತ್ತು ಸಹೋದರ ಆಸ್ಪತ್ರೆಗೆ ತಪಾಸಣೆಗೆಂದು ಹೋಗಿದ್ದ ಸಂದರ್ಭದಲ್ಲಿ ಯುವತಿ ನಿರ್ಮಾಣ ಹಂತದ ಕಟ್ಟಡ ಏರಿ ಮೇಲಿನಿಂದ ಜಿಗಿದು ಸಾವನ್ನಪ್ಪಿದ್ದಾಳೆ.
ಮನೆಗೆ ಬಂದ ತಾಯಿ ಹಾಗು ಸಹೋದರರಿಗೆ ಸ್ಥಳೀಯರು ಯುವತಿಯ ಸಾವಿನ ವಿಷಯವನ್ನು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಆತನ ಮೊಬೈಲ್ ಫೋನ್ನಲ್ಲಿ ಅವಳನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸುತ್ತಿದ್ದ ಫೋಟೋಗಳು ಪತ್ತೆಯಾಗಿದ್ದವು.
ಅಕ್ಟೋಬರ್ 27 ರಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಸಿಂಗ್ ಹೇಳಿದ್ದಾರೆ. ಆರೋಪಿಯ ಮೇಲೆ ಲೈಂಗಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಸಹಾಯ ಮಾಡಿರುವ ಆರೋಪ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
A 16-year-old girl was hacked to death allegedly for lodging a molestation complaint with the police against the nephew of a village 'pradhan' (panchayat chief) in Uttar Pradesh's Baharaich district, about 200 kilometres from here.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm