ಬ್ರೇಕಿಂಗ್ ನ್ಯೂಸ್
28-10-20 03:24 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 28 : ಉದ್ಯಮಿಯೊಬ್ಬರ ಕಿರುಕುಳ ಮತ್ತು ಬ್ಲಾಕ್ ಮೇಲ್ ಸಹಿಸಲಾಗದೆ 16 ವರ್ಷದ ಯುವತಿಯೊಬ್ಬಳು ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.
ಮೊದಮೊದಲು ಯುವತಿಯ ತಂದೆ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ತನಿಖೆಯಿಂದ ಆಕೆಗೆ ಉದ್ಯಮಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಯುವತಿಯ ಕುಟುಂಬ ಉದ್ಯಮಿಯ ಸ್ಥಳದಲ್ಲಿ ಬಾಡಿಗೆಗಿದ್ದರು. ಆಬಳಿಕ ಬೇರೆ ಮನೆ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ ಯುವತಿ ಉದ್ಯಮಿಯ ಅಂಗಡಿಗೆ ಹೋಗಿದ್ದ ಕಾರಣಕ್ಕಾಗಿ ತಾಯಿಯಿಂದ ಹೊಡೆತ ತಿಂದಿದ್ದಳು.
ಅಕ್ಟೋಬರ್ 26 ರಂದು ಯುವತಿಯ ತಾಯಿ ಮತ್ತು ಸಹೋದರ ಆಸ್ಪತ್ರೆಗೆ ತಪಾಸಣೆಗೆಂದು ಹೋಗಿದ್ದ ಸಂದರ್ಭದಲ್ಲಿ ಯುವತಿ ನಿರ್ಮಾಣ ಹಂತದ ಕಟ್ಟಡ ಏರಿ ಮೇಲಿನಿಂದ ಜಿಗಿದು ಸಾವನ್ನಪ್ಪಿದ್ದಾಳೆ.
ಮನೆಗೆ ಬಂದ ತಾಯಿ ಹಾಗು ಸಹೋದರರಿಗೆ ಸ್ಥಳೀಯರು ಯುವತಿಯ ಸಾವಿನ ವಿಷಯವನ್ನು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಆತನ ಮೊಬೈಲ್ ಫೋನ್ನಲ್ಲಿ ಅವಳನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸುತ್ತಿದ್ದ ಫೋಟೋಗಳು ಪತ್ತೆಯಾಗಿದ್ದವು.
ಅಕ್ಟೋಬರ್ 27 ರಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಸಿಂಗ್ ಹೇಳಿದ್ದಾರೆ. ಆರೋಪಿಯ ಮೇಲೆ ಲೈಂಗಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಸಹಾಯ ಮಾಡಿರುವ ಆರೋಪ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
A 16-year-old girl was hacked to death allegedly for lodging a molestation complaint with the police against the nephew of a village 'pradhan' (panchayat chief) in Uttar Pradesh's Baharaich district, about 200 kilometres from here.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am