ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am