ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm