ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.
ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm