ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm