ಬ್ರೇಕಿಂಗ್ ನ್ಯೂಸ್
28-05-23 02:26 pm Udupi Correspondent ಕ್ರೈಂ
ಉಡುಪಿ, ಮೇ 28 : ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿ ಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ, ನಾವು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ. ಅವರಿಗೆ ನೀಡು, ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ್ದಾನೆ. ಬಳಿಕ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for looting money posing as Manipal Police. The duo also threatned the victims of arresting and have transferred Rs 5000 via google pay to thier account.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm