ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.


ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm