ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.


ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm