ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.


ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm