ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.


ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am